Breaking News

Tag Archives: ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು : ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ

ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು : ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ

Cnewstv / 18.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು : ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಶಿವಮೊಗ್ಗ : ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು ಎಂದು ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಹೇಳಿದರು. ಅವರು ಇಂದು ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರೊ. ಸತ್ಯನಾರಾಯಣರ ಬದುಕಿನ ರಥದ ಸುತ್ತಮುತ್ತ ಪುಸ್ತಕ ಬಿಡುಗಡೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾವ್ಯ ತಣ್ಣಗಿರಬೇಕು. ಅದಕ್ಕೆ ...

Read More »