Breaking News

Tag Archives: ಕುಶಲಕರ್ಮಿಗಳಿಗೆ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

ಕುಶಲಕರ್ಮಿಗಳಿಗೆ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಶಲಕರ್ಮಿಗಳಿಗೆ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರವು ಕುಶಲಕರ್ಮಿಗಳಾದ ಕುಂಬಾರ /ಟೆರಾಕೋಟ /ಮಣ್ಣಿನ ವಿಗ್ರಹ, ಕಮ್ಮಾರ, ಶಿಲ್ಪಿಗಳು, ಬುಟ್ಟಿ ಹೆಣೆಯುವವರು, ಆಭರಣ ತಯಾರಿಸುವ ಅಕ್ಕಸಾಲಿಗರು, ಶ್ರೀಗಂಧದ ಕೆತ್ತನೆ, ಕಲ್ಲಿನ ಕೆತ್ತನೆ, ಲೋಹದ ಕರಕುಶಲ ವಸ್ತು, ಬೆತ್ತ ಮತ್ತು ಬಿದಿರಿನ ಕೆಲಸ, ಸಂಡೂರು ಲಂಬಾಣಿ ಕಸೂತಿ, ಕಸೂತಿ ಕಲೆ, ಕೋಕೋನಟ್ ಸೆಲ್ ಕ್ರಾಫ್ಟ್, ಕಂಬಳಿ ನೇಯುವವರು, ಚಾಪೆ ಹೆಣೆಯುವವರು, ಕರಕುಶಲ ವಸ್ತುಗಳನ್ನು ...

Read More »