Breaking News

Tag Archives: ಕೃಷಿ ಸಮಸ್ಯೆಗಳಿಗೆ ಮಾರ್ಗೋಪಾಯ ಒದಗಿಸುವ ‘ಕೃಷಿ ಸಂಜೀವಿನಿ : ಜಿಲ್ಲೆಯಲ್ಲಿ 02 ಸಂಚಾರಿ ಆರೋಗ್ಯ ಚಿಕಿತ್ಸಾಲಯ ಕಾರ್ಯ.

ಕೃಷಿ ಸಮಸ್ಯೆಗಳಿಗೆ ಮಾರ್ಗೋಪಾಯ ಒದಗಿಸುವ ‘ಕೃಷಿ ಸಂಜೀವಿನಿ : ಜಿಲ್ಲೆಯಲ್ಲಿ 02 ಸಂಚಾರಿ ಆರೋಗ್ಯ ಚಿಕಿತ್ಸಾಲಯ ಕಾರ್ಯ.

Cnewstv.in / 05.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೀಟ ರೋಗ ಮತ್ತು ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಯೋಜನೆಯನ್ನು ಜಿಲ್ಲಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಠಿ, ಅತಿವೃಷ್ಟಿ, ಚಂಡಮಾರುತ, ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ...

Read More »