Breaking News

Tag Archives: ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು..

ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು..

Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಈಶ್ವರಪ್ಪನವರು ಅಶಾಂತಿ ಕೋಮುಗಲಬೆ ಸೃಷ್ಟಿಸಿಯೇ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಪಕ್ಷದವರೇ ಆದ ಆಯನೂರು ಮಂಜುನಾಥ್ ಅವರ ಸ್ವಭಾವ ನಡೆಯನ್ನು ಗಮನಿಸಿಯೇ ಮುಂದಿನ ಚುನಾವಣೆಯ ...

Read More »