Breaking News

Tag Archives: ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ‌

ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ‌

Cnewstv.in / 16.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ‌ ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಎಸ್ ಈಶ್ವರಪ್ಪನವರ ಮನೆಗೆ ಇಂದು ವಿವಿಧ ಮಠಾಧೀಶರು ಭೇಟಿ ನೀಡಿ ಧೈರ್ಯ ತುಂಬಿದರು. ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಚಿತ್ರದುರ್ಗದ, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ, ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಜಗದ್ಗುರು ...

Read More »