Breaking News

Tag Archives: ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ.

ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. 

Cnewstv.in / 23.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.  ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ.  ಕೊಯಂಬತ್ತೂರು : ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕೊಯಂಬತ್ತೂರ್ ನಲ್ಲಿ  ನಡೆದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕಾರ್ಯಕರ್ತ ನಂದಕುಮಾರ್, “ನಮ್ಮ ಕಚೇರಿ ...

Read More »