Breaking News

Tag Archives: ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.

ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.

Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕು ಅಥವಾ ಕೊರೊನಾ ನಿಯಮಗಳನ್ನು ಇನ್ನಷ್ಟು ಕಡಿತಗೊಳಿಸಬೇಕು ಎಂಬುದರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಚಾಲ್ತಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಜನರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ.‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ತಜ್ಞರ ಸಭೆಯನ್ನು ...

Read More »