Breaking News

Tag Archives: ಕೊರೋನಾ ನಿಯಂತ್ರಣದಲ್ಲಿದೆ ಆತಂಕಪಡುವ ಅಗತ್ಯವಿಲ್ಲ

ಕೊರೋನಾ ನಿಯಂತ್ರಣದಲ್ಲಿದೆ ಆತಂಕಪಡುವ ಅಗತ್ಯವಿಲ್ಲ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೋವಿಡ್-19 ನಿಯಂತ್ರಣದಲ್ಲಿದ್ದು 3ನೇ ಅಲೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಜನರಿಗೆ ಅನಿಶ್ಚಿತತೆ ಇರುವುದು ನಿಜ. ಆದರೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಕಟ್ಟಿನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಬಿಬಿಎಂಪಿ ವತಿಯಿಂದ ಮನೆ ಮನೆಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ಲಸಿಕೆ ನೀಡಿಕೆಯು ಉತ್ತಮವಾಗಿ ನಡೆಯುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ...

Read More »