Breaking News

Tag Archives: ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್..

ಚಾಲಕನ ಎಡವಟ್ಟು, ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್..

Cnewstv.in / 18.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಲಕನ ಎಡವಟ್ಟು, ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್.. ಬೆಂಗಳೂರು : ಚಾಲಕನ ಎಡವಟ್ಟಿನಿಂದ ಕೊಲ್ಲೂರಿಗೆ ಹೊರಟವರು ಗೋವಾ ಬೀಚ್ ತಲುಪಿದ ಘಟನೆ ನಡೆದಿದೆ. ಹೌದು ಚಾಲಕನ ಸಣ್ಣ ಎಡವಟ್ಟಿನಿಂದಾಗಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನವನ್ನು ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ಬೀಚ್ ತಲುಪಿದ್ದಾರೆ. ಮೇ 15ರಂದು ತಿರುವನಂತಪುರಂ ನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೂಲಕ ಹೊರಟಿದ್ದಾರೆ. ಎರ್ನಾಕುಲಂ ವರೆಗೆ ...

Read More »