Breaking News

Tag Archives: ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ‌ – ಸಚಿವ ಕೆ.ಎಸ್.‌ ಈಶ್ವರಪ್ಪ.‌

ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ‌ – ಸಚಿವ ಕೆ.ಎಸ್.‌ ಈಶ್ವರಪ್ಪ.‌

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ‌ – ಸಚಿವ ಕೆ.ಎಸ್.‌ ಈಶ್ವರಪ್ಪ.‌ ಶಿವಮೊಗ್ಗ : ಹಿಸಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.‌ ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಇದ್ದಂತಹ ಗೊಂದಲ ನಿವಾರಣೆ ಯಾಗುವ ನಿಟ್ಟಿನಲ್ಲಿ ಯಾರು ಇದಕ್ಕೆ ಪ್ರಚೋದನೆಯನ್ನು ನೀಡಿದ್ದರೂ ಅವರು ಇದನ್ನು ಗಮನಿಸಿ ತಕ್ಷಣ ಎಲ್ಲಾ ವಿದ್ಯಾರ್ಥಿನಿಯರು ...

Read More »