Breaking News

Tag Archives: ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ, ಜಿಲ್ಲೆಗೆ 83 ವೈದ್ಯರ ನೇಮಕ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ...

Read More »

ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇಂದು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರೊಂದಿಗೆ ಮಕ್ಕಳ ಮೇಲೆ ಕೋವಿಡ್ ಉಂಟು ಮಾಡಬಹುದಾದ ಪರಿಣಾಮಗಳ ಬಗ್ಗೆ ಅದನ್ನು ನಿರ್ವಹಿಸುವ ಬಗ್ಗೆ ಸಮಾಲೋಚನೆ ನಡೆಸಿದರು. ಮುಂದಿನ ದಿನಗಳಲ್ಲಿ ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು. ಮಕ್ಕಳಿಗೆ ಮೂರು ದಿನಗಳಿಂತ ಹೆಚ್ಚು ಜ್ವರ ಇದ್ದ ಪ್ರಕರಣಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಆಶಾ ...

Read More »