Breaking News

Tag Archives: ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

  ಶಿವಮೊಗ್ಗ : ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಹೇಳಿದರು. ಇಂದು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು, ಆಕ್ಸಿಜನ್ ಲಭ್ಯತೆ, ಬೆಡ್‍ಗಳ ಲಭ್ಯತೆ, ರೆಮಿಡೆಸಿಯರ್ ಅಗತ್ಯ ಪೂರೈಕೆ ಮೇಲೆ ನಿಗಾ ವಹಿಸಬೇಕು. ಹೋಂ ಐಸೋಲೇಷನ್ ಇರುವವರನ್ನು ಪ್ರತಿದಿನ ಕನಿಷ್ಟ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು. ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಸೋಂಕಿತರ ಪ್ರಾಥಮಿಕ ...

Read More »