Breaking News

Tag Archives: ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ

ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ...

Read More »