Breaking News

Tag Archives: ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳ ಬ್ಯಾಟ್ ನಿಂದ ಹಲ್ಲೆ.

ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳ ಬ್ಯಾಟ್ ನಿಂದ ಹಲ್ಲೆ.

Cnewstv / 17.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳ ಬ್ಯಾಟ್ ನಿಂದ ಹಲ್ಲೆ. ಶಿವಮೊಗ್ಗ : ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಆರಂಭವಾದ ಜಗಳ ಹಲ್ಲೆಯ ರೂಪ ಪಡೆದುಕೊಂಡಿದೆ. ಭಾನುವಾರ ಮಧ್ಯಾನ ದೇವಕಾತಿಕೊಪ್ಪ ಹೊಸ ಲೇಔಟ್ ನಲ್ಲಿ ಹುಡುಗರು ಕ್ರಿಕೆಟ್ ಆಡುವಾಗ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ.‌ ಘಟನೆಯಲ್ಲಿ ಇಬ್ಬರು ಯುವಕರು ಸುಧಾಕರ್ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ಒಬ್ಬನು ಸುಧಾಕರ್ ತಲೆಗೆ ಗುದ್ದಿದರೆ ಮತ್ತೊಬ್ಬನು ಸುಧಾಕರ್ ಮುಖಕ್ಕೆ ಗುದ್ದಿದ್ದಾನೆ.‌ ತೀವ್ರ ನೋವು ಅನುಭವಿಸುತ್ತಿದ್ದ ...

Read More »