Breaking News

Tag Archives: ಕ್ರಿಶ್ಚಿಯನ್ ಧರ್ಮ ತೊರೆದು ಮಾತೃ ಧರ್ಮಕ್ಕೆ ಮರಳಿದ ಭದ್ರಾವತಿಯ 9 ಮಂದಿ

ಕ್ರಿಶ್ಚಿಯನ್ ಧರ್ಮ ತೊರೆದು ಮಾತೃ ಧರ್ಮಕ್ಕೆ ಮರಳಿದ 9 ಮಂದಿ

Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕ್ರಿಶ್ಚಿಯನ್ ಧರ್ಮ ತೊರೆದು ಮಾತೃ ಧರ್ಮಕ್ಕೆ ಮರಳಿದ ಭದ್ರಾವತಿಯ 9 ಮಂದಿ ಭದ್ರಾವತಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ತಾಲೂಕಿನ 9 ಮಂದಿಯ ಕುಟುಂಬ ಇಂದು ಶಾಸ್ತ್ರೋಕ್ತವಾಗಿ ಮಾತೃಧರ್ಮಕ್ಕೆ ಮರಳಿದ್ದಾರೆ. ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಅಂತರಗಂಗೆಯ ಗ್ರಾಮದ ನಿವಾಸಿ ಜಯಶೀಲನ್ ಕುಟುಂಬದ ಪತ್ನಿ ಜಯಮ್ಮ, ಕುಟುಂಬ ಸದಸ್ಯರಾದ ಪ್ರಭಾಕರನ್, ಲಲಿತಾ ಪ್ರಭಾಕರನ್ ಮತ್ತು ಇವರ ಮಕ್ಕಳಾದ ಭರತ್ ಕುಮಾರ್, ಭಾವನಾ ಹಾಗೂ ದ್ವಿತೀಯ ಪುತ್ರ ಪ್ರಕಾಶ ಮತ್ತು ...

Read More »