Breaking News

Tag Archives: ಖರೀದಿಯಲ್ಲಿ ನಿರತರಾದ ಜನರು.

ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು. ಶಿವಮೊಗ್ಗ : ಕೊರೊನಾ ನಡುವೆಯೂ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ ಮಾಡುವುದರಲ್ಲೇ ನಿರತರಾಗಿದ್ದಾರೆ. ನಗರದ ಗಾಂಧಿಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ, ವಿನೋಬನಗರ ಪೋಲಿಸ್ ಚೌಕಿ, ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ಕಬ್ಬು ಹೂವು ಹಣ್ಣು ಸೇರಿದಂತೆ ಹಬ್ಬದ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಎಂದಿನಂತೆ ಈ ಬಾರಿಯೂ ಸಹ ಪೂಜಾ ಸಾಮಗ್ರಿಗಳು ...

Read More »