Breaking News

Tag Archives: ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ

ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ

Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ.. ಶಿವಮೊಗ್ಗ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ...

Read More »