Breaking News

Tag Archives: ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು

ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು

Cnewstv.in / 07.03.2022 / ಗುಂಡ್ಲುಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು. ಗುಂಡ್ಲುಪೇಟೆ : ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು ಎಂದು ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ಹೇಳಿದರು. ಸಚಿವ ವಿ.ಸೋಮಣ್ಣ ಹೇಳಿಕೆಗೆ ಮಾಜಿ ಸಂಸದ ಆರ್.ದೃವನಾರಾಯಣ್ ತಿರುಗೇಟು ನೀಡಿದರು. ನಮ್ಮ ಸರ್ಕಾರ ಕುರಿತು ಮಾತನಾಡೋ ನೈತಿಕತೆ ನಿಮಗಿಲ್ಲ. ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದು ಇದೆ ವಿಚಾರಕ್ಕೆ. ಅನಧಿಕೃತ ಗಣಿಗಾರಿಕೆಗೆ ಬೇಕಾದ್ರೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಅಕ್ರಮ ಗಣಿಗಾರಿಕೆಯಲ್ಲಿ ಜೈಲು ...

Read More »