Breaking News

Tag Archives: ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ರೂಟ್ ಮಾರ್ಚ್..

ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ SP ನೇತೃತ್ವದಲ್ಲಿ ರೂಟ್ ಮಾರ್ಚ್..

Www.cnewstv.in / 19.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ರೂಟ್ ಮಾರ್ಚ್.. ಶಿವಮೊಗ್ಗ : ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಇಂದು ಸಂಜೆ ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭಿಸಿ, ಬಿ ಬಿ ರಸ್ತೆಯಿಂದ ಎಂಕೆಕೆ ರಸ್ತೆ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ...

Read More »