Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ?? ಶಿವಮೊಗ್ಗ : ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಗೆ ನೀವೆಲ್ಲರೂ ಬೆಂಬಲ ನೀಡಬೇಕು. ಇದೇ ಜಿಲ್ಲೆಯಲ್ಲಿ ಹುಟ್ಟಿದ ಕುವೆಂಪು ಸರ್ವಜನಾಂಗದ ತೋಟ ಎಂದರು. ಅದರೆ, ಬಿಜೆಪಿಯವರು ಅದನ್ನು ಮಾಡ್ತಾ ಇದ್ದಾರಾ..? ರಕ್ತದೋಕುಳಿ ಮಾಡ್ತಾ ಇದ್ದಾರೆ. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು..ಅದರಲ್ಲಿ ...
Read More »Tag Archives: ಗಣೇಶ ಹಬ್ಬ
ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಪೆಂಡಾಲ್ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ...
Read More »
C News TV Kannada News Online in cnewstv