Breaking News

Tag Archives: ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ.

ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ.

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ. ಶಿವಮೊಗ್ಗ : ನಗರದ ಗುಡೇಕಲ್ ಶ್ರೀ ಬಾಲ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಡಿಕೃತಿಕ್ಕ ಹರೋಹರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಸಂಖ್ಯೆ ಭಕ್ತಾಧಿಗಳು ದೇವಸ್ಥಾನಕ್ಕೆ ಕಾರ್, ದ್ವಿಚಕ್ರ, ಬಸ್ ಹಾಗೂ ಇತರ ವಾಹನಗಳಲ್ಲಿ ಬಂದು ಹೋಗಲಿರುತ್ತಾರೆ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕ ಮಾರ್ಗ.. 1. ಬೆಂಗಳೂರು, ಭದ್ರಾವತಿ, ಎನ್ ...

Read More »