Breaking News

Tag Archives: ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ

ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ

Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ. ಶಿವಮೊಗ್ಗ : ಸಚಿವ ಕೆ. ಎಸ್ ಈಶ್ವರಪ್ಪನವರನ್ನು ದೇಶದ್ರೋಹಿ ಎಂದು ಸುಳ್ಳು ಆಪಾದನ ಮಾಡಿ ಗೂಂಡ ವರ್ತನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕೆಂಬ ರಾಷ್ಟ್ರಭಕ್ತರ ಬಳಗದ ವತಿಯಿಂದ ಅಗ್ರಹಿಸಲಾಯಿತು. ಶಿವಮೊಗ್ಗದ ಕಾಲೇಜಿನ ಮುಂಭಾಗದಲ್ಲಿ ...

Read More »