Cnewstv / 08.06.2023/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು.. ನವದೆಹಲಿ : ಭೀಕರ ಬಾಲಸೋರ್ ದುರಂತ ನಡೆದು ಕೆಲವೇ ದಿನಗಳ ಬಳಿಕ ಅದೇ ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ. ಜಜ್ಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ...
Read More »- ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ ...
- ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು. ...
- ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು ...
- ಗಾಂಜಾ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್ ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ. ...
- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
- ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ...
Recent Comments