Breaking News

Tag Archives: ಗೂಡ್ಸ್ ರೈಲು ಹರಿದು ಆರು ಮಂದಿ ಸಾವು..

ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು..

Cnewstv / 08.06.2023/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು.. ನವದೆಹಲಿ : ಭೀಕರ ಬಾಲಸೋರ್ ದುರಂತ ನಡೆದು ಕೆಲವೇ ದಿನಗಳ ಬಳಿಕ ಅದೇ ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ. ಜಜ್ಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ...

Read More »