Breaking News

Tag Archives: “ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ.

“ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ.

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ. ಬೆಂಗಳೂರು : ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ (Gruha Jyothi scheme) ಚಾಲನೆ ಸಿಗಲಿದೆ. ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ...

Read More »