Breaking News

Tag Archives: ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ

ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ ಶಿಕಾರಿಪುರ : ಊರಿನ ಗ್ರಾಮ ದೇವತೆ ಶೀ ಮಾರಿಕಾಂಬಾ ದೇವಿಯ ಸಂಪ್ರದಾಯಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಾಯಿಗೆ ಪೂಜೆಯನ್ನು ಸಲ್ಲಿಸಿದರು. ನಂತರ ಮಾತನಾಡಿದ ಸಂಸದರು, “ಈ ಪ್ರಪಂಚಕ್ಕೆ ಬಂದಿರುವ ಕರೋನಾ ರೋಗವು ಬೇಗ ನಿವಾರಣೆಯಾಗಿ ತಾಯಿ ಮಾರಿಕಾಂಬೆಯು ಎಲ್ಲರಿಗೂ ಆಯುರ್ ಆರೋಗ್ಯವನ್ನು ...

Read More »