ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ.ಈಗಾಗಲೇ ಹಳ್ಳಿ ಹಳ್ಳಿಯಲ್ಲೂ ಚುನಾವಣಾ ವೇದಿಕೆ ಸಿದ್ಧಗೊಂಡಿದೆ. ಚುನಾವಣೆ ಮಾರ್ಗಸೂಚಿಯನ್ನು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. * ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು. * ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯ. * ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. * ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು. * ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv