Breaking News

Tag Archives: ಚರಂಡಿ ಹೂಳು ತೆಗೆಯುವ ಕಾರ್ಯ ಬೇಗನೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಚರಂಡಿ ಹೂಳು ತೆಗೆಯುವ ಕಾರ್ಯ ಬೇಗನೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲಾ ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸೂಚನೆಗಳನ್ನು ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಚರಂಡಿ ತುಂಬಿ ಯಾವುದೇ ಕಾರಣಕ್ಕೂ ನೀರು ಹೊರಗೆ ಹರಿಯುವ ಪರಿಸ್ಥಿತಿ ಎಲ್ಲಿಯೂ ಕಾಣಿಸಬಾರದು. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆ ಸೃಷ್ಟಿಯಾದರೆ ಸಂಬಂಧಪಟ್ಟ ...

Read More »