Breaking News

Tag Archives: ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ .

ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ .

Cnewstv / 09.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ . ಶಿವಮೊಗ್ಗ: ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ. ಅದೇನು ಭಯವೋ ಇಷ್ಟವಿಲ್ಲವೋ, ಸಮಸ್ಯೆಗಳೇ ಬೇಕಿಲ್ಲವೋ ಗೊತ್ತಿಲ್ಲ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದದರು. ರೈತಸಂಘ ಸೇರಿದಂತೆ ವರ್ಷವಿಡೀ ಚಳುವಳಿಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ಹಲವು ಕಡೆ ಚಳುವಳಿ ನಡೆಸುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿಯೂ ಕೂಡ ಚಳುವಳಿ ಮಾಡಿದರು. ...

Read More »