Breaking News

Tag Archives: ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ, 8 ದಿನಗಳಲ್ಲಿ ಜಿಲ್ಲೆಯಲ್ಲಿ ಮೂರನೇ ಕೊಲೆ.

Cnewstv.in / 29.07.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ, 8 ದಿನಗಳಲ್ಲಿ ಜಿಲ್ಲೆಯಲ್ಲಿ ಮೂರನೇ ಕೊಲೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಾ ಬಟ್ಟೆ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ ನಾಲ್ವರು ಮುಸುಕುಧಾರಿಗಳ ತಂಡವು 23 ವರ್ಷದ ಯುವಕನನ್ನು ಕೊಂದಿದ್ದು, ಅಂಗಡಿಯ ಹೊರಗೆ ಮತ್ತು ಒಳಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಕೊಲೆ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ನಂತರ, ಪೊಲೀಸರು ಸುರತ್ಕಲ್, ಪಣಂಬೂರು, ಮುಲ್ಕಿ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನವರೆಗೆ ...

Read More »