Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ ಜಿಲ್ಲಾ ಸಹಕಾರ ಬ್ಯಾಂಕ್ನ ಆಡಳಿತ ಮಂಡಳಿಯ ಮೇಲೆ ಕ್ರಮಕೈಗೊಳ್ಳಿ.. ಶಿವಮೊಗ್ಗ : ಚುನಾವಣಾ ನೀತಿಸಂಹಿತೆ ಜಾರಿಯಾಗಿದ್ದರೂ ಸಹ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ನ ಆಡಳಿತ ಮಂಡಳಿಯ ಹಾಗೂ ಕಾರ್ಯನಿರ್ವಾಹಕ ಮಂಡಳಿಯ ಸಭೆ ನಡೆದಿದ್ದು, ಬ್ಯಾಂಕ್ನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಗಳಿಗೆ ಮನವಿ ಸಲ್ಲಿಸಿದರು. ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು ವಿವಿಧ ರಾಜಕೀಯ ಪಕ್ಷಗಳ ಸಕ್ರಿಯ ಕಾರ್ಯರ್ತರಾಗಿರುತ್ತಾರೆ. ಹಾಗೂ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv