Breaking News

Tag Archives: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ

ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ

Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟಂತಹ ಆಶ್ವಾಸನೆಗಳನ್ನು ಗ್ಯಾರೆಂಟಿಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ. ಇದನ್ನ ಖಂಡಿಸಿ ತೀರ್ಥಹಳ್ಳಿಯ ಬಿಜೆಪಿ ಮಂಡಲದ ವತಿಯಿಂದ ಸೋಮವಾರ ಪ್ರತಿಭಟನೆ ಸಭೆ ಮತ್ತು ಮೆರವಣಿಗೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶನಿವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ...

Read More »