Breaking News

Tag Archives: ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಮಾಜಿ ಶಾಸಕರಿಂದ ವಿಭಿನ್ನ ಪ್ರತಿಭಟನೆ.

ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಮಾಜಿ ಶಾಸಕರಿಂದ ಪ್ರತಿಭಟನೆ.

Cnewstv / 06.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಮಾಜಿ ಶಾಸಕರಿಂದ ವಿಭಿನ್ನ ಪ್ರತಿಭಟನೆ. ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪಿನೆ ಮಾಡಬೇಕು ಎಂದು ಅಗ್ರಹಿಸಿ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ರವರು ದೇವಸ್ಥಾನದ ಮುಂಭಾಗದಲ್ಲಿ ಭಜನೆ ಹಾಗೂ ಪ್ರತಿಭಟನೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯ ಪುರಾತನ ದೇವಸ್ಥಾನವಾಗಿದ್ದು ಶ್ರೀಧರ ಸ್ವಾಮಿಗಳು ದೇವಿಯನ್ನ 1967 ರಲ್ಲಿ ಪ್ರತಿಷ್ಠಾಪನೆ ...

Read More »