Breaking News

Tag Archives: ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಬರೆದ ಕೆ ಎಸ್ ಈಶ್ವರಪ್ಪ.

ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಬರೆದ ಕೆ ಎಸ್ ಈಶ್ವರಪ್ಪ.

Cnewstv / 17.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಬರೆದ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನು ಖಂಡಿಸಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಜಗದೀಶ್ ಶೆಟ್ಟರ್ ಗೆ ಬಹಿರಂಗ ಪತ್ರ ಬರೆದಿದ್ದಾರೆ. ಹಾಗೂ ಬಿಜೆಪಿ ಪಕ್ಷದ ಸಿದ್ದಾಂತವನ್ನು ಒಪ್ಪಿ ಮತ್ತೆ ಪಕ್ಷಕ್ಕೆ ಬರುವಂತೆ ವಿನಂತಿಸಿದರು.   ಪತ್ರದಲ್ಲಿ ಏನ್ ಇದೆ ?? ಮಾನ್ಯ ಶ್ರೀ ಜಗದೀಶ್ ...

Read More »