Breaking News

Tag Archives: ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ…

ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ…

Cnewstv / 07.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ… ಶಿವಮೊಗ್ಗ : ಸರ್ಕಾರ ಇರುವುದು ಜನ ಜೀವನ ಸುಲಲಿತಗೊಳಿಸುವುದಕ್ಕೆ. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದರು. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ. ...

Read More »