Breaking News

Tag Archives: ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.‌

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.‌

Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.‌ ಶಿವಮೊಗ್ಗ : ಇಂದು ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ರೇಖಾ ರಂಗನಾಥ್ ಅಧಿಕಾರ ಸ್ವೀಕಾರ ಮಾಡಿದರು. ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ. ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ...

Read More »