Breaking News

Tag Archives: ಜನಾರ್ದನ ರೆಡ್ಡಿ ಬಳ್ಳಾರಿ ಎಂಟ್ರಿಗೆ ಗ್ರೀನ್ ಸಿಗ್ನಲ್

ಜನಾರ್ದನ ರೆಡ್ಡಿ ಬಳ್ಳಾರಿ ಎಂಟ್ರಿಗೆ ಗ್ರೀನ್ ಸಿಗ್ನಲ್

Cnewstv.in / 20.08.2021 / ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಯವರಿಗೆ ಸ್ವಂತ ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡಬೇಕೆಂದು ಜನಾರ್ದನ್ ರೆಡ್ಡಿ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಅದರಂತೆ ವಿಚಾರಣೆ ನಡೆಸಿದ ನ್ಯಾ.ಮಿನಿತ್ ಶರಣ್ ಅವರ ನೇತೃತ್ವದ ಪೀಠ ಷರತ್ತು ಬದ್ಧ ಜಾಮೀನಿಗೆ ಅನುಮತಿ ನೀಡಿದೆ.‌ ಬಳ್ಳಾರಿಗೆ ಭೇಟಿ ನೀಡುವಾಗ ಅನಂತಪುರ, ಕಡಪ ...

Read More »