Breaking News

Tag Archives: ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ

ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಎಂದು ಸಿಂಗಟಗೆರೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ. ಹೆ.ಎಮ್. ರಾಜೇಶ್ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ, ಕಡೂರು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಿಂಗಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಜಲಶಕ್ತಿ ಅಭಿಯಾನ ಹಾಗೂ ಕೋವಿಡ್ ಲಸಿಕಾಕರಣ ...

Read More »