Breaking News

Tag Archives: ಜಾಗದ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ.

ಜಾಗದ ವಿಚಾರದಲ್ಲಿ ಕಿರಿಕ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ.

Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಾಗದ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ. ಶಿವಮೊಗ್ಗ : ಜಾಗದ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಾಜಿ ಮಹಾನಗರ ಪಾಲಿಕೆ ಸದಸ್ಯ ಸೀತಾಲಕ್ಷ್ಮಿ ಮತ್ತು ಅವರ ಮಗ ಪರಶುರಾಮನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಸೀತಾಲಕ್ಷ್ಮಿಯವರು ಈಶ್ವರಪ್ಪನವರ ಕುಟುಂಬಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿದ್ದಾರೆ ಎಂದು ಈಶ್ವರಪ್ಪನವರ ಕುಟುಂಬದವರು ಆರೋಪಿಸಿದ್ದಾರೆ. ...

Read More »