Breaking News

Tag Archives: ಜಿಲ್ಲಾಧಿಕಾರಿ

ಮಹಾನಗರಪಾಲಿಕೆಯ ಆಯುಕ್ತೆ ಚಾರುಲತಾ ಸೋಮಲ್ ವರ್ಗಾವಣೆ ಮಾಡದಂತೆ ಕಾಂಗ್ರೆಸ್ ಜೆ.ಡಿ.ಎಸ್ ಪಾಲಿಕೆ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

  ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಜನಪರವಾಗಿ ದಕ್ಷ ಹಾಗೂ ನಿಷ್ಪಕ್ಷಪಾತವಾಗಿ ಸೇವೆಸಲ್ಲಿಸಿದ ಪಾಲಿಕೆ ಆಯುಕ್ತ ಚಾರುಲತಾ ಸೋಮನ್ ರವರ ವರ್ಗಾವಣೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಮಾಹಾನಗರಪಾಲಿಕೆ ಸದಸ್ಯ ರಮೇಶ್ ಹೆಗಡೆಯವರು. “ಸರ್ಕಾರ ದಿಢೀರನೆ ಈ ವರ್ಗಾವಣೆ ಮಾಡಿರುವುದು ಖಂಡನೀಯ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ರಹಿತ ಪಾರದರ್ಶಕ ಅಧಿಕಾರವನ್ನು ನೀಡುವುದಾಗಿ ಹೇಳಿದ್ರು ಆದರೆ ಇಂತಹ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡ್ತಾ ಇರೋದು ನೋಡಿದರೆ ಈ ಸರ್ಕಾರ ಭ್ರಷ್ಟಾಚಾರ ಪರವಾದ ಸರ್ಕಾರ ಎನಿಸುತ್ತಿದೆ.ಮುಖ್ಯಮಂತ್ರಿಗಳು ...

Read More »

ಜಿಲ್ಲೆಯಲ್ಲಿ 14 ನೆರೆ ಪರಿಹಾರ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಜಿಲ್ಲೆಯ ಹಲವು ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಇದುವರೆಗೆ ಒಟ್ಟು 14 ನೆರೆ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ 7, ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ತಲಾ ಒಂದು ಹಾಗೂ ಸೊರಬ ತಾಲೂಕಿನಲ್ಲಿ 5 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 2250 ಮಂದಿ ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರ ಕೇಂದ್ರ ವಿವರ: ಶಿವಮೊಗ್ಗ ನಗರದ ಇಮಾಮ್ ಬಾಡ, ಸೀಗೆಹಟ್ಟಿ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗುಡ್ಡೇಕಲ್, ಪುಟ್ಟಪ್ಪ ಕ್ಯಾಂಪ್, ...

Read More »