Breaking News

Tag Archives: ಜಿಲ್ಲಾಧಿಕಾರಿಗಳಿಂದ ಮನೆ-ರಸ್ತೆಗಳಿಗೆ ನುಗ್ಗಿದ ನೀರಿನ ಪರಿಶೀಲನೆ : ಪರಿಹಾರ ಕಾರ್ಯ.

ಜಿಲ್ಲಾಧಿಕಾರಿಗಳಿಂದ ಮನೆ-ರಸ್ತೆಗಳಿಗೆ ನುಗ್ಗಿದ ನೀರಿನ ಪರಿಶೀಲನೆ : ಪರಿಹಾರ ಕಾರ್ಯ.

Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿಗಳಿಂದ ಮನೆ-ರಸ್ತೆಗಳಿಗೆ ನುಗ್ಗಿದ ನೀರಿನ ಪರಿಶೀಲನೆ : ಪರಿಹಾರ ಕಾರ್ಯ. ಶಿವಮೊಗ್ಗ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ತಹಶೀಲ್ದಾರ್, ಕರ್ನಾಟಕ ನೀರಾವರಿ ನಿಗಮ ಮತ್ತು ಇತರೆ ಅಧಿಕಾರಿಗಳೊಂದಿಗೆ ಇಂದು ಮಳೆಯಿಂದ ಹಾನಿಗೀಡಾದ ಕೆಳಕಂಡ ಪ್ರದೇಶಗಳಿಗೆ ತೆರಳಿ, ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಗುರುಪುರ ಸಮೀಪದ ಶಾಂತಮ್ಮ ಲೇಔಟ್ ಹಾಗೂ ಹೊಳೆಹೊನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಿಂಗ್‍ರಸ್ತೆ ಸಮೀಪದ ರಸ್ತೆ ಮತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವ ಕಾರಣ ...

Read More »