Breaking News

Tag Archives: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ‌

ರಸ್ತೆ ಮಧ್ಯೆ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ‌

Cnewstv.in / 31.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ‌ ಶಿವಮೊಗ್ಗ : ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧವಾಗಿ ಇಂದು ಬೆಳಗ್ಗೆ ಮಹಾವೀರ ಸರ್ಕಲ್ ನಲ್ಲಿ ಕೋರ್ಟ್ ಸರ್ಕಲ್ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯ. ರಸ್ತೆ ಮಧ್ಯೆ ಮಹಾವೀರ ಸರ್ಕಲ್ ನಲ್ಲಿ ಅಡುಗೆ ಅನಿಲದ ಸಿಲಿಂಡರ್ ಇಟ್ಟು ಈ ಸಿಲಿಂಡರಿಗೆ ...

Read More »