Breaking News

Tag Archives: ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವರ್ಷ ಬ್ರೇಕ್

ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವರ್ಷ ಬ್ರೇಕ್

Cnewstv.in / 16.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇತ್ತೀಚೆಗಷ್ಟೇ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದ್ದು ಹೀಗಾಗಿ ಇನ್ನೇನು ಚುನಾವಣೆ ಘೋಷಣೆಯಾಗಬಹುದು ಎಂಬ ಕಾಯುತ್ತಿದ್ದಾಗ ಆಕಾಂಕ್ಷಿಗಳಿಗೆ ಸರ್ಕಾರ ಶಾಕ್ ನೀಡಿದೆ. ನೆನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯನ್ನು ವರ್ಷಾಂತ್ಯದವರೆಗೆ ನಡೆಸದಿರಲು ನಿರ್ಧರಿಸಲಾಗಿದೆ. ಮಹಾಮಾರಿ ಕೊರೊನಾ ಮೂರನೇ ಅಲೆ ಅಪ್ಪಳಿಸಬಹುದು ಎಂಬ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ...

Read More »