Breaking News

Tag Archives: ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ

ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪ ನಾಯಕ ವೃತ್ತದಲ್ಲಿ ಮಧ್ಯಾಹ್ನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಎರಡು ವರ್ಷ ಜೈಲು ಶಿಕ್ಷೆ ಸೂರತ್ ಕೋರ್ಟ್ ತೀರ್ಪು ನೀಡಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಸರ್ ನೇಮ್ ಬಗ್ಗೆ ...

Read More »

ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಅಯೋಜನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ...

Read More »