Breaking News

Tag Archives: ಜಿಲ್ಲೆಯಲ್ಲಿ ಇಂದಿನಿಂದ ಕೋಳಿ

ಜಿಲ್ಲೆಯಲ್ಲಿ ಇಂದಿನಿಂದ ಕೋಳಿ, ಮೊಟ್ಟೆ ಮಾರಾಟ ಪುನಾರಂಭ : ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿಜ್ವರದ ಕಾರಣದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಬಂಧಿಸಲಾಗಿದ್ದ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು ಇಂದಿನಿಂದ ಪುನಾರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಯಲ್ಲಿ ಹಕ್ಕಿಜ್ವರದ ಹೊಸ ಪ್ರಕರಣಗಳು ವರದಿಯಾಗದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು ಇಂದಿನಿಂದ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕೊಳೆಗೇರಿ ನಿವಾಸಿಗಳು ಸೇರಿದಂತೆ ಬಡವರಿಗೆ ಪ್ರತಿ ಕುಟುಂಬಕ್ಕೆ ...

Read More »