ಶಿವಮೊಗ್ಗ : ಜಿಲ್ಲೆಯಲ್ಲಿ ಇದುವರೆಗೆ 5172 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಇದರ ಪೈಕಿ 4828 ಫಲಿತಾಂಶ ಬಂದಿದ್ದು, 320 ಬರಬೇಕಿದೆ. 4804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದ ಆಗಮಿಸಿದ್ದ 1158 ಜನರನ್ನು ಕ್ವಾರೆಂಟೈನ್ ಮಾಡಿ ಪರೀಕ್ಷೆ ನಡೆಸಲಾಗಿದೆ. 943 ಫಲಿತಾಂಶ ಬಂದಿದೆ. ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70ಮಂದಿ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv