Breaking News

Tag Archives: ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್

ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್

Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಅದಾಲತ್. ಶಿವಮೊಗ್ಗ : ದಿನಾಂಕ 18.03.2023 ರಂದು ಬೆಳಗ್ಗೆ 11:00 ಘಂಟೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್ ನಡೆಯಲಿದ್ದು, ಜಿಲ್ಲೆಯ ಈ ಕೆಳಕಾಣಿಸಿದ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ವ್ಯವಸ್ಥೆ ಮಾಡಲಾಗಿದೆ. ಈ ಅದಾಲತ್‍ನಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭೇಟಿ ನೀಡಲಿರುವರು. ಶಿವಮೊಗ್ಗ ತಾಲೂಕಿನ- ಬಿ.ಬೀರನಹಳ್ಳಿ,s ಸೇವಾಲಾಲ್ ದೇವಸ್ಥಾನ ಚನ್ನಹಳ್ಳಿ ಗ್ರಾಮ. ತೀರ್ಥಹಳ್ಳಿ ತಾಲೂಕಿನ- ನಾಲೂರು, ಮಂಡಗದ್ದೆ. ಭದ್ರಾವತಿ ತಾಲೂಕಿನ- ಹೊಸಹಳ್ಳಿ, ಮಂಗೋಟೆ. ಸಾಗರ ...

Read More »