Breaking News

Tag Archives: ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ.

ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ.

Cnewstv / 19.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ. ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದರು. ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಇವರ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಸುಗ್ಗಿ ...

Read More »