Breaking News

Tag Archives: ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ.

ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ.

Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ. ಬೆಂಗಳೂರು : ಜುನ್‌ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಹುನಿರೀಕ್ಷಿತ ಮುಂಗಾರು ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಭಾಗಗಳನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಮೇ 27ಕ್ಕೆ ಕೇರಳದಲ್ಲಿ ಮುಂಗಾರು ಪ್ರವೇಶ ...

Read More »