Breaking News

Tag Archives: ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್‌ ರಾವತ್‌ ಪತ್ರ…

ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್‌ ರಾವತ್‌ ಪತ್ರ…

Cnewstv / 21.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್‌ ರಾವತ್‌ ಪತ್ರ… ಮುಂಬೈ : ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ ಎಂದು ವಿಶ್ವಸಂಸ್ಥೆಗೆ ಮಹಾರಾಷ್ಟ್ರ ಶಿವಸೇನೆ (ಉದ್ಧವ್‌ ಬಣ) ನಾಯಕ ಸಂಜಯ್‌ ರಾವತ್‌ ಅವರು ಮಂಗಳವಾರ ಪತ್ರ ಬರೆದಿದ್ದಾರೆ. ಕಳೆದ ವರ್ಷ ಜೂನ್ 20ರಂದು ಶಿವಸೇನೆಯ 40 ಶಾಸಕರು ಶಿವಸೇನೆ ವಿಭಜಿಸಲು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದರು. ಶಿವಸೇನೆ ಈಗ ಎರಡು ಬಣಗಳಾಗಿದೆ. ಶಿವಸೇನೆ ವಿಭಜನೆಯಾದ ದಿನದ ಹಿನ್ನೆಲೆ ರಾವತ್‌ ಈ ...

Read More »